10.2.2015 ರಂದು ಹಾವೇರಿ ಸಮೀಪ ಮಲಗುಂದ ಆಶ್ರಮದಲ್ಲಿ ಸಾವಿರ ಜನರಿಂದ ಸಾಮೂಹಿಕ ಅಗ್ನಿಹೋತ್ರವು ಪೂಜ್ಯ ಚಿದ್ರೂಪಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನಡೆಯಲಿದೆ. ಆಸಕ್ತರು vedasudhe@gmail.com ಸಂಪರ್ಕಿಸಿ.
.